Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎತ್ತಿನಹೊಳೆ ಯೋಜನೆಯಿಂದ ಚಿಕ್ಕಬಳ್ಳಾಪುರಕ್ಕೆ ನೀರು ಕೊಡಲು ಆಗಲ್ಲ : ಜೆಡಿಎಸ್ ಬೋಜೇಗೌಡ ಸವಾಲು

Facebook
Twitter
Telegram
WhatsApp

ಬೆಂಗಳೂರು: ಬಯಲು ಸೀಮೆಯ ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಎತ್ತಿನಹೊಳೆ ಯೋಜನೆ ಸ್ಥಗಿತಗೊಂಡಿದೆ. ಈ ಯೋಜನೆ ಬಗ್ಗೆ ಇಂದು ಬಜೆಟ್ ಅಧಿವೇಶನದಲ್ಲಿ ವಿಚಾರ ಪ್ರಸ್ತಾಪ ಮಾಡಲಾಗಿದೆ.

ಈ ವೇಳೆ ಎತ್ತಿನಹೊಳೆ ಯೋಜನೆ ಆದ್ರೆ ನಾನು ನೇಣು ಹಾಕಿಕೊಳ್ಳುತ್ತೇನೆ ಎಂದು ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಬೋಜೇಗೌಡ ಸವಾಲು ಹಾಕಿದ್ದಾರೆ. 22 ಸಾವಿರ ಕೋಟಿ ಖರ್ಚಾದರೂ ಯೋಜನೆ ಮುಗಿಸಲಾಗಲ್ಲ. 50 ಸಾವಿರ ಕೋಟಿ ಖರ್ಚು ಮಾಡಿದರೂ ನೀರು ಕೋಡೋದಕ್ಕೆ ಆಗಲ್ಲ. ಚಿಕ್ಕಬಳ್ಳಾಪುರಕ್ಕೆ ನೀರು ಕೊಡೋದಕ್ಕೆ ಆಗಲ್ಲ. ಇದು ನನ್ನ ಸವಾಲು ಎಂದಿದ್ದಾರೆ.

ಎತ್ತಿನ ಹೊಳೆ ಯೋಜನೆ ಕೆಲವರ ಪಾಲಿಗೆ ಕಾಮಧೇನು ಆಗಿದೆ. ಅದು ಯಾರು ಯಾರಿಗೆ ಕಾಮಧೇನು ಅನ್ನೋದು ನಮಗೆ ಗೊತ್ತಿದೆ. 50 ಸಾವಿರ ಕೋಟಿ ಖರ್ಚು ಮಾಡಿದರು ಇದು ಪೂರ್ಣ ಆಗಲ್ಲ. ಒಂದು ವೇಳೆ ಈ ಯೋಜನೆ ಆದ್ರೆ ನಾನು ನೇಣು ಹಾಕಿಕೊಳ್ತೇನೆ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!