Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಗಡ್ಡ ಬೆಳೆಸಲು ಮಾತ್ರ ಸಾಧ್ಯ ಪ್ರಧಾನಿಯಾಗಲು ಅಲ್ಲ : ರಾಹುಲ್ ಗಾಂಧಿ ವಿರುದ್ಧ ಚೌಧರಿ ಗರಂ

---Advertisement---

 

 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷ ಸಂಘಟನೆಗಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ನಡೆಸಿದ್ದರು. ಈ ವೇಳೆ ಗಡ್ಡದಾರಿಯಂತೆ ಕಾಣಿಸಲು ಶುರುವಾವಿತ್ತು. ಬಳಿಕ ಗಡ್ಡವನ್ನು ತೆಗೆದಿದ್ದಾರೆ. ಆದರೆ ಬಿಜೆಪಿ ನಾಯಕ ಸಾಮ್ರಾಟ್ ಚೌದರಿ, ರಾಹುಲ್ ಗಾಂಧಿಯವರನ್ನು ವ್ಯಂಗ್ಯ ಮಾಡಿದ್ದಾರೆ. ಒಸಮಾ ಬಿನ್ ಲಾಡೆನ್ ಗೆ ಹೋಲಿಕೆ ಮಾಡಿದ್ದಾರೆ.

ಬಿಹಾರದಲ್ಲಿ ಮಾತನಾಡಿದ ಚೌದರಿ, ಹತ್ಯೆಯಾದ ಆಲ್ ಖೈದಾ ಮುಖ್ಯಸ್ಥ ಒಸಮಾ ಬಿನ್ ಲಾಡೆನ್ ರೀತಿ ಗಡ್ಡ ಬೆಳೆಸಬಹುದೇ ವಿನಃ, ದೇಶದ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದಿದ್ದಾರೆ. ರಾಹುಲ್ ಗಾಂಧಿಯವರು ಒಸಮಾ ಬಿನ್ ಲಾಡೆನ್ ಥರ ಗಡ್ಡ ಬೆಳೆಸುತ್ತಾರೆ. ಅವರು ಮೋದಿಯವರಂತೆ ಪ್ರಧಾನಿಯಾಗುವ ಕನಸು ಕಾಣುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಗಡ್ಡ ಬಿಟ್ಟು ಎಲ್ಲರ ಎದುರು ಪ್ರದರ್ಶನ ನೀಡಿದ್ದಾರೆ. ಆಮೇಲೆ ತೆಗೆದಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...