Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಡ್ಡ ಬೆಳೆಸಲು ಮಾತ್ರ ಸಾಧ್ಯ ಪ್ರಧಾನಿಯಾಗಲು ಅಲ್ಲ : ರಾಹುಲ್ ಗಾಂಧಿ ವಿರುದ್ಧ ಚೌಧರಿ ಗರಂ

Facebook
Twitter
Telegram
WhatsApp

 

 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷ ಸಂಘಟನೆಗಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ನಡೆಸಿದ್ದರು. ಈ ವೇಳೆ ಗಡ್ಡದಾರಿಯಂತೆ ಕಾಣಿಸಲು ಶುರುವಾವಿತ್ತು. ಬಳಿಕ ಗಡ್ಡವನ್ನು ತೆಗೆದಿದ್ದಾರೆ. ಆದರೆ ಬಿಜೆಪಿ ನಾಯಕ ಸಾಮ್ರಾಟ್ ಚೌದರಿ, ರಾಹುಲ್ ಗಾಂಧಿಯವರನ್ನು ವ್ಯಂಗ್ಯ ಮಾಡಿದ್ದಾರೆ. ಒಸಮಾ ಬಿನ್ ಲಾಡೆನ್ ಗೆ ಹೋಲಿಕೆ ಮಾಡಿದ್ದಾರೆ.

ಬಿಹಾರದಲ್ಲಿ ಮಾತನಾಡಿದ ಚೌದರಿ, ಹತ್ಯೆಯಾದ ಆಲ್ ಖೈದಾ ಮುಖ್ಯಸ್ಥ ಒಸಮಾ ಬಿನ್ ಲಾಡೆನ್ ರೀತಿ ಗಡ್ಡ ಬೆಳೆಸಬಹುದೇ ವಿನಃ, ದೇಶದ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದಿದ್ದಾರೆ. ರಾಹುಲ್ ಗಾಂಧಿಯವರು ಒಸಮಾ ಬಿನ್ ಲಾಡೆನ್ ಥರ ಗಡ್ಡ ಬೆಳೆಸುತ್ತಾರೆ. ಅವರು ಮೋದಿಯವರಂತೆ ಪ್ರಧಾನಿಯಾಗುವ ಕನಸು ಕಾಣುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಗಡ್ಡ ಬಿಟ್ಟು ಎಲ್ಲರ ಎದುರು ಪ್ರದರ್ಶನ ನೀಡಿದ್ದಾರೆ. ಆಮೇಲೆ ತೆಗೆದಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!