Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಷ್ಟು ಬೇಕಾದರೂ ಹಣ ಕೊಡ್ತೀನಿ : ಚಿಕ್ಕಮಗಳೂರು ವಿಚಾರಕ್ಕೆ ಸಿಎಂ ಹಿಂಗ್ಯಾಕಂದ್ರು..?

Facebook
Twitter
Telegram
WhatsApp

ಚಿಕ್ಕಮಗಳೂರು: ವೀಕೆಂಡ್ ಮಸ್ತಿ, ಟ್ರಿಪ್ ಪ್ಲ್ಯಾನ್ ಅಂತ ಬಂದಾಗ ಕರ್ನಾಟಕದಲ್ಲಿ ಹೆಚ್ ಉ ಆಯ್ಕೆ ಮಾಡಿಕೊಳ್ಳುವ ಸ್ಥಳ ಚಿಕ್ಕಮಗಳೂರು, ಕೊಡಗು. ಇದೀಗ ಈ ಸ್ಥಳಗಳನ್ನು ಇನ್ನಷ್ಟು ಅಭಿವೃದ್ದಿ ಮಾಡುವುದಕ್ಕೆ ಸರ್ಕಾರ ಪಣ ತೊಟ್ಟಂತೆ ಕಾಣುತ್ತಿದೆ. ಇದೇ ಕಾರಣಕ್ಕೆ ಎಷ್ಟು ಹಣ ಬೇಕಾದರೂ ಕೊಡ್ತೀನಿ ಅಂತಿದ್ದಾರೆ ಸಿಎಂ ಬೊಮ್ಮಾಯಿ ಅವರು.

ಚಿಕ್ಕಮಗಳೂರು ಉತ್ಸವವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ ಅವರು, ಕಾಫಿನಾಡಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಟೂರಿಸಂ ಮಾಡುವ ಅವಕಾಶವಿದೆ. ಅಡ್ವೆಂಚರ್ ಟೂರಿಸಂ ಚಿಕ್ಕಮಗಳೂರಿನಲ್ಲಿ ಬಿಟ್ಟರೆ ಬೇರೆಲ್ಲೂ ಮಾಡುವುದಕ್ಕೆ ಸಾಧ್ಯವಿಲ್ಲ. ಸಣ್ಣಪುಟ್ಟದ್ದನ್ನು ಬಿಟ್ಟು, ಮಾಸ್ಟರ್ ಪ್ಲ್ಯಾನ್ ಮಾಡಿ.‌ಅದಕ್ಕಾಗಿ ಎಷ್ಟು ಹಣ ಬೇಕಾದರೂ ಕೊಡುವುದಕ್ಕೆ ಸಿದ್ದನಿದ್ದೇನೆ. ಸ್ವಿಟ್ಜರ್ಲೆಂಡ್‌‌ ನಲ್ಲಿ ಯಾವ ರೀತಿ ಟೂರಿಸಂ ಬೆಳೆಸಿದ್ದಾರೆ ನೋಡಿ.

ಚಿಕ್ಕಮಗಳೂರು ಹಾಗೂ ಕೊಡಗಿನಲ್ಲೂ ಅದೇ ರೀತಿ ಬೆಳೆಸಬಹುದು ಎಂಬುದು ನನ್ನ ಇಚ್ಛೆ. ನಿಮಗೆ ಏನು ಬೇಕು, ಯಾವ ರೀತಿ ಸಪೋರ್ಟ್ ಬೇಕು ಅದನ್ನು ಮಾಡಲು ವ್ಯವಸ್ಥೆ ಮಾಡುತ್ತೇನೆ. ಚಿಕ್ಕಮಗಳೂರಿನ ಟೂರಿಸಂ ಬೆಳೆಸಿ. ಮುಂದಿನ ಉತ್ಸವ ಏರ್ ಸ್ಕ್ರಿಪ್ಟ್ ಇರಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!