Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಮ್ಮದು ದೇಶಭಕ್ತ ಪಕ್ಷವಾದ್ರೆ ಈಶ್ವರಪ್ಪರನ್ನ ವಜಾ ಮಾಡಿ : ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು: ಸಚಿವ ಈಶ್ವರಪ್ಪ ಅದ್ಯಾವಾಗ ರಾಷ್ಟ್ರಧ್ವಜದ ಬಗ್ಗೆ ಹೇಳಿಕೆ ನೀಡಿದ್ರೋ ಅಂದಿನಿಂದ ಕಾಂಗ್ರೆಸ್ ಗರಂ ಆಗಿದೆ. ಅವರನ್ನ ಸಂಪುಟದಿಂದ ತೆಗೆದು ಹಾಕಬೇಕೆಂದು ಧರಣಿ ನಡೆಸುತ್ತಿದೆ. ಈ ಮಧ್ಯೆ ಮತ್ತೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಶ್ವರಪ್ಪ ಅವರನ್ನ ವಜಾ ಮಾಡಲು ಒತ್ತಾಯಿಸಿದ್ದಾರೆ. ಈಗ ಸಂವಿಧಾನ, ಧ್ವಜ ಬದಲಾಯಿಸ್ತೀನಿ ಅಂತಾರೆ. ನಾಳೆ ದೇಶದ ಹೆಸರನ್ನೇ ಬದಲಾಯಿಸ್ತಾರೆ. ನಿಮ್ಮದು ದೇಶಭಕ್ತ ಪಕ್ಷವಾದ್ರೆ ಈಶ್ವರಪ್ಪರನ್ನ ವಜಾ ಮಾಡಿ ಎಂದಿದ್ದಾರೆ.

ಬಿಜೆಪಿಯ ದೇಶಭಕ್ತಿ ಏನಿದ್ರು ಚುನಾವಣೆಗೆ ಮಾತ್ರ ಸೀಮಿತವಾಗಿದೆ.‌ ನಿಮ್ಮದು ದೇಶಭಕ್ತ ಪಕ್ಷವಾದ್ರೆ ಈಸ್ವರಪ್ಪರನ್ನ ವಜಾ ಮಾಡಿ. ಅಸೆಂಬ್ಲಿ ನಡೆಯುವ ತನಕ ಅಹೋರಾತ್ರಿ ಧರಣಿ ಮಾಡ್ತೇವೆ. ಒಂದು ವೇಳೆ ಅಸೆಂಬ್ಲಿ ಮುಂದೂಡಿದ್ರೆ ನಾವೂ ಜನರ ಬಳಿ ಹೋಗ್ತೀವಿ. ಸಂವಿಧಾನಕ್ಕೆ ಗೌರವವಿಸಿದವರು ಮಂತ್ರಿಯಾಗಬಾರದು ಎಂದು ಒತ್ತಾಯ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!