ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಡಿ. 27 : ಜಿಲ್ಲಾ ಯುವ ಕಾಂಗ್ರೆಸ್ ಸಮಿತಿವತಿಯಿಂದ ಗುರುವಾರ ನಗರ ಡಿಸಿ ಸರ್ಕಲ್ನಲ್ಲಿ ಕೇಂದ್ರ ಬಿಜೆಪಿ ಸರಕಾರ ವಿರುದ್ಧ ಹಾಗೂ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸೆಂಗರ್ ಅತ್ಯಾಚಾರಿ ಅವನಿಗೆ ಜಾಮೀನು ನೀಡಿದ್ದನ್ನು ಖಂಡಿಸಿ, “ಅತ್ಯಾಚಾರಿಗೆ ಶಿಕ್ಷೆ ಕೊಡಿ ಎಂದು” ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ಮಾಡಲಾಯಿತು.


ಈ ಸಂದರ್ಭದಲ್ಲಿ ಎಐಸಿಸಿಯ ಕಾರ್ಯದರ್ಶಿ ಮಯೂರ ಜಯಕುಮಾರ್,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್ಪೀರ್, ಪ್ರಧಾನ ಕಾರ್ಯದರ್ಶೀ ಸಂಪತ್ ಕುಮಾರ್ ಮೈಲಾರಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ನಂದಿನಿಗೌಡ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕಾರಹಳ್ಳಿ ಉಲ್ಲಾಸ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ|| ದಾದಾಪೀರ್ , ವಾಸಿಂ. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ನಿಜಾಂ ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಇಂಜು ಮಾಮ್, ದರ್ಶನ್, ಬಾಬು ಪವನ್ ಹೊಳಲ್ಕೆರೆ ಬ್ಲಾಕ್ನ ಯುವ ಕಾಂಗ್ರಸ್ ಅಧ್ಯಕ್ಷ ಚೇತನ್ ಬೋರೆನಹಳ್ಳಿ, ಲಕ್ಷ್ಮೀಕಾಂತ, ಮಧುಗೌಡ, ಮುದಸಿರ್,ಖುದ್ಸುಸ್,ಜಯ್ಯಣ್ಣ,ಮನಿರಾ ಮುಕಾಂದರ್ ಪ್ರಕಾಶ್,ವಿಧಾನಸಭಾ ಅಧ್ಯಕ್ಷರುಗಳಾದ ಆದರ್ಶ್, ಧನಂಜಯ, ಗಿರೀಶ್ ,ಪ್ರದೀಪ್ ಹಾಗೂ ಬ್ಲಾಕ್ ಅಧ್ಯಕ್ಷರುಗಳಾದ ,ಮಂಜುನಾಥ್, ಪವನ್ ಮಾಂತೇಶ್, , ಹರ್ಷವರ್ಧನ್, ಚಿತ್ರದುರ್ಗ ವಿಧಾನಸಭಾ ಪದಾಧಿಕಾರಿಗಳಾದ ಯಾಸಿನ್, ಆಝಮ್, ಕಲೀಲ್ ಅನೇಕ ಯುವ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

















